Sunday

ಪತ್ರಕರ್ತ ರ ಸಂಪುಟ- ಆಡಳಿತ ಮಂಡಳಿಗೆ ಸಂಕಟ

ಒಂದು ವೇಳೆ ಪತ್ರಕರ್ತರೆಲ್ಲ ಸೇರಿ ಒಂದು ಸರಕಾರ ರಚಿಸಿದರೆ ಯಾರ‍್ಯಾರಿಗೆ ಯಾವ ಯಾವ ಸಚಿವ ಸ್ಥಾನ ದೊರೆಯಬಹುದು? ತಮಾಷೆಯಾಗಿ ನಮ್ಮ ಅನಾಮಿಕ ಓದುಗರೊಬ್ಬರು ಒಂದು ಪಟ್ಟಿಯನ್ನು ಕಳುಹಿಸಿದ್ದಾರೆ. ಓದಿ, ಹೊಟ್ಟೆ ತುಂಬಾ ನಕ್ಕು ಬಿಡಿ.
ವಿಶ್ವೇಶ್ವರ ಭಟ್: ಮುಖ್ಯಮಂತ್ರಿ (ಮಾಹಿತಿ ತಂತ್ರಜ್ಞಾನ, ಶಿಕ್ಷಣ ವಿತ್ತ)
ರಂಗನಾಥ್ ಎಚ್.ಆರ್.: ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ
ಕುಮಾರನಾಥ (ಮಂಗಳೂರು ವಿಕ) :ಗೃಹ (ಮನೆಯಿಂದಲೇ ಕಾರ್ಯಾಚರಣೆ) ಇಲಾಖೆ ಸಹಾಯಕ ಸಚಿವ
ರವಿ ಬೆಳಗೆರೆ: ಸಹಾಯಕಶಿಕ್ಷಣ ಮತ್ತು ಅಪಹರಣ, ಗಣಿ ಮತ್ತು ಭೂವಿಜ್ಞಾನ
ದು.ಗು.ಲಕ್ಷ್ಮಣ್: ಮುಜರಾಯಿ
ಕೆ.ಎನ್.ಶಾಂತಕುಮಾರ್: ಕ್ರೀಡೆ
ಪದ್ಮರಾಜ ದಂಡಾವತಿ: ಲೋಕೋಪಯೋಗಿ
.ರಾಘವನ್: ಹಣಕಾಸು, ಕಂದಾಯ
ರಾಧಾಕೃಷ್ಣ ಬಡ್ತಿ: ನೀರಾವರಿ
ಲಕ್ಷ್ಮಣ ಕೊಡಸೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಜಿ.ಎನ್.ಮೋಹನ್: ಒಳಾಡಳಿತ, ಗುಪ್ತಚರ ಇಲಾಖೆ
ಅಶೋಕ್ ರಾಮ್: ಚರಂಡಿ ಮತ್ತು ಒಳಚರಂಡಿ ಮಂಡಳಿ
ಚಿದಂಬರ ಬೈಕಂಪಾಡಿ (ಮಂಗಳೂರು) : ಕೃಷಿ, ತೋಟಗಾರಿಕೆ
ಸಂಧ್ಯಾ ಪೈ: ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನಿರಾಶ್ರಿತರ ಪುನರ್ವಸತಿ
ಗಿರೀಶ್ ರಾವ್ (ಜೋಗಿ): ಗ್ರಂಥಾಲಯ
ಕರಿಸ್ವಾಮಿ : () ಸಹಕಾರ
ಜಯಪ್ರಕಾಶ್ ನಾರಾಯಣ : ಸಹಾಯಕ ಗುಪ್ತ ಚರ ಇಲಾಖೆ
ಪಿ.ತ್ಯಾಗರಾಜ್: ಇಂಧನ
ಕನ್ನಡಪ್ರಭ ಡಾ ವೆಂಕಿ: ವೈದ್ಯಕೀಯ ಶಿಕ್ಷಣ
ಕರಾವಳಿ ಅಲೆ ಸೀತಾರಾಂ: ಕಾರಾಗೃಹ
ರವಿ ಹೆಗಡೆ: ವಿಜ್ಞಾನ ಮತ್ತು ತಂತ್ರಜ್ಞಾನ
ಇಂದ್ರಜಿತ್ ಲಂಕೇಶ್: ಯುವಜನ ಸೇವೆ
ತುಫೈಲ್ ಮೊಹಮ್ಮದ್: ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ
ಗಂಗಾಧರ ಮೊದಲಿಯಾರ್: ವಾರ್ತಾ ಮತ್ತು ಪ್ರಚಾರ
ಪ್ರತಾಪ್ ಸಿಂಹ: ಪಂಚ ವಾರ್ಷಿಕ ಯೋಜನೆ

ವಿನಾಯಕ ಭಟ್ ಮೂರೂರು, ಶಿವಪ್ರಸಾದ್ ಟಿ.ಆರ್.: ದೆಹಲಿ ವಿಶೇಷ ಪ್ರತಿನಿಧಿಗಳು
ಡಾ. ಆರ್.ಪೂರ್ಣಿಮ: ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಲಕ್ಷ್ಮಣ ಹೂಗಾರ್: ಸಮಾಜ ಕಲ್ಯಾಣ
ಶಿವಸುಬ್ರಹ್ಮಣ್ಯ: ಅರಣ್ಯ
ಲೋಕೇಶ್ ಕಾಯರ್ಗ : ಕಾರ್ಮಿಕ
ಅರವಿಂದ ನಾವಡ: ರೇಷ್ಮೆ
ದೀಪಕ್ ತಿಮ್ಮಯ ಮತ್ತು ರಾಧಿಕಾ ಭಾರದ್ವಾಜ್: ವಯಸ್ಕರ ಶಿಕ್ಷಣ
ತಿಮ್ಮಪ್ಪ ಭಟ್: ಸಣ್ಣ ಉಳಿತಾಯ್

ನಿಗಮ ಮಂಡಳಿಗೆ ಮೊದಲ ಪ್ರಾಶಸ್ತ್ಯ:
ಉಮಾಪತಿ ಮತ್ತು ದಿನೇಶ್ ಅಮೀನ್ ಮಟ್ಟು, ಕೆ.ವಿ.ಪ್ರಭಾಕರ್


ಸಂಪುಟದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದವರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ಒದಗಿಸಲಾಗುವುದು.
ಕೃಪೆ:ಸಂಪಾದಕೀಯ ( ಸ್ವಲ್ಪ ಎಡಿಟ್ ಮಾಡಲಾಗಿದೆ)

No comments: