ನೇಸರ ಕಾಡನಕುಪ್ಪೆ ಮತ್ತು ವಿಜಯ ನೆಕ್ಸ್ಟ್ ನಲ್ಲಿರುವ ಚೇತನ ತೀರ್ಥಹಳ್ಳಿ ಅವರ ನಡುವಿನ ಚಾಟ್ ಸಂಭಾಷಣೆಯನ್ನು ವಿಜಯ ನೆಕ್ಸ್ಟ್ ನಲ್ಲಿರುವ ನನ್ನ ವಿದ್ಯಾರ್ಥಿನಿ ಕಳುಹಿಸಿದ್ದಾರೆ. ಟೈಮ್ಸ್ ನಲ್ಲಿ ಇಂತಹ ಚಾಟ್ ಗಳೆಲ್ಲ ರೆಕಾರ್ಡ್ ಆಗುತ್ತಂತೆ. ಅದನ್ನೇ ಆಕೆ ಕಳುಹಿಸಿದ್ದಾಳೆ. ನಿಮ್ಮ ಅವಗಾಹನೆಗಾಗಿ ಇಲ್ಲಿ ಕೊಡಲಾಗಿದೆ.
ಕೆಲವರು ಊರಿಗೆಲ್ಲ ಉಪದೇಶ ಮಾಡುತ್ತಾರೆ. ತಾವು ಮಾತ್ರ ಕಚೇರಿಯಲ್ಲಿ ಕುಳಿತು ಇಂತಹ ಚಿಲ್ಲರೆ ಬುದ್ದಿ ತೋರಿಸುತ್ತಾರೆ. ಪ್ರೆಸ್ ಮೀಟ್ ಗಳಲ್ಲಿ ರಾಜಕಾರಣಿಗಳನ್ನು ಗೊಳುಹೊಯ್ದುಕೊಳ್ಳುವ, ಬರಹಗಳ ಮೂಲಕ ನೀತಿಪಾಠ ಹೇಳುವ, ಸಮಾಜ ಸುಧಾರಕರ ರೂಪ ಧರಿಸುವ ಪತ್ರಕರ್ತರ ಒಳಮನಸ್ಸು ಹೇಗಿರುತ್ತದೆ ಎಂಬುದು ಇದರಿಂದ ತಿಳಿಯುತ್ತದೆ.
ಫಾರ್ ಮೋರ್ ಡಿಟೇಲ್ಸ್ ವಿಸಿಟ್
http://mediamana.blogspot.com/
ಫಾರ್ ಮೋರ್ ಡಿಟೇಲ್ಸ್ ವಿಸಿಟ್
http://mediamana.blogspot.com/
No comments:
Post a Comment